ಪ್ರಮುಖ ಸುದ್ದಿಗಳು
December 17, 2025
ಬೆಂಗಳೂರು: ಮುಸ್ಲಿಮರ ಪವಿತ್ರ ಕ್ಷೇತ್ರ ಮೆಕ್ಕಾದಲ್ಲಿ ಅತಿ ಉಷ್ಣಾಂಶದಿಂದ ಉಂಟಾದ ದುರಂತದ ಸಾವಿನ ಸಂಖ್ಯೆ 900 ಕ್ಕೆ ಏರಿಕೆ ಆಗಿದ್ದು, ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿದೆ.
-
ವೀಡಿಯೊ ಗ್ಯಾಲರಿ
Latest
Recommended
Latest Posts
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದಿರುವ ಘಟನೆ ಅಶೋಕನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ. ಹುಬ್ಬಳ್ಳಿಯ ಮಾಧವ್ ನಗರದಲ್ಲಿ ಈ ಒಂದು ಘಟನೆ ಜರುಗಿದ್ದು, ಸುಮಾರು 7 ವರ್ಷದ ಬಾಲಕಿಯ ಮೇಲೆ 55 ವರ್ಷದ
ತಮಾಷೆ
ಧಾರವಾಡ ಮಾಜಿ ಮೇಯರ್ ಈರೇಶ ಅಂಚಟಗೇರಿ ಅವರ ನಿವಾಸಕ್ಕೆಪರನಪೂಜ್ಯ ಶ್ರೀ ಬಾಳುಮಾಮಾ ಶಿಷ್ಯಂದಿರಾದ ಕೊಲ್ಲಾಪುರ ಜಿಲ್ಲೆಯ ಗಡಿಂಗಲಾಜ ತಾಲೂಕಿನ ಶ್ರೀಕ್ಷೇತ್ರ ಕಣದಾಳದ ಶ್ರೀ ಸೋಮನಾಥ ಸ್ವಾಮಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮಿಜಿಗಳನ್ನ ಕುಟುಂಬ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಆತ್ಮೀಯವಾಗಿ ಸನ್ಮಾನಿಸಿ
ಕೋಲಾರ: ಇಬ್ಬರು ಅಪ್ರಾಪ್ತರ "ಬೈಕ್ ವೀಲಿಂಗ್" ಶೋಕಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಡ ಅರ್ಚಕನೋರ್ವ ಬಲಿಯಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಸಂತೆಗೇಟ್ ಬಳಿ ನಡೆದಿದೆ ಗೋಪಾಲರಾವ್(56) ಎಂಬುವವರೇ ಘಟನೆಯಲ್ಲಿ ಮೃತಪಟ್ಟ ನತದೃಷ್ಟರಾಗಿದ್ದು ರಾತ್ರಿ 9 ಗಂಟೆಯ ಸುಮಾರಿಗೆ ಹಿಂದಿನಿಂದ ಬಂದ
ಬೆಂಗಳೂರು “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು
ಬೆಂಗಳೂರು ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು.ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ
ಬೆಂಗಳೂರು ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ 'ಆಪರೇಷನ್ ಲಂಡನ್ ಕೆಫೆ' ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು
ಬೆಂಗಳೂರು: ಆಗಸ್ಟ್ 23 ರಂದು "ಪದ್ಮಾವತಿ ಫಿಲಂಸ್" ನಿರ್ಮಾಣದ "ಆ ದಿನಗಳು" ಖ್ಯಾತಿಯ ಕೆ.ಎಂ .ಚೈತನ್ಯ ನಿರ್ದೇಶನದ ಸಿನಿಮಾ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ "ಬಲರಾಮನ ದಿನಗಳು" ಚಿತ್ರ ತಂಡದಿಂದ "ಬಿಗ್ ಅನೌನ್ಸ್ಮೆಂಟ್* " ಟೈಗರ್ ವಿನೋದ್ ಪ್ರಭಾಕರ್
Popular News
Most Viewed Posts
ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿಯ ಕೊಲೆ ಖಂಡಿಸಿ ನಾಳೆ ಧಾರವಾಡದಲ್ಲಿ ಪ್ರತಿಭಟನೆ..! ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಓಪಿಡಿ ಸ್ಥಗಿತಗೊಳಿಸಲು ನಿರ್ಧಾರ..! (8,705)
ಹೆದ್ದಾರಿ ದರೋಡೆಕೋರರ ಬಂಧನ.! (7,954)
ಗಾಂಜಾ ಘಾಟ್ ಗೆ ಮತ್ತೆ ಬ್ರೇಕ್ ಹಾಕಿದ ಹಳೇ ಹುಬ್ಬಳ್ಳಿ ಪೊಲೀಸರು, 9 ಜನರ ಬಂಧನ… (7,598)
ಕಂಠೀರವ ಸ್ಟುಡಿಯೋದಲ್ಲಿ “ಸಂಜು ವೆಡ್ಸ್ ಗೀತಾ” ಚಿತ್ರಕ್ಕೆ ಕುಂಬಳಕಾಯಿ (5,934)
ದರ್ಶನಗೆ ಜೈಲಿನಲ್ಲಿ ರಾಜ್ಯಾತಿಥ್ಯ ತಪಿತಸ್ಥ ಅಧಿಕಾರಿಗಳ ಅಮಾನತ್ತಿಗೆ ಸಿಎಂ ಆದೇಶ.! (5,863)
Paper Advertisements
































