ADMIN
ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ. ಕೊಪ್ಪಳ ತಾಲೂಕಿನ ಹೈದರನಗರ ಬಳಿ ಈ ಘಟನೆ ನಡೆದಿದ್ದು ಅದೃಷ್ಠವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೈದರ ನಗರ, ಕೇಸಲಾಪುರ ದಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಅಳವಂಡಿ ಕಡೆಗೆ
ಕೊಪ್ಪಳ: ಕೊಪ್ಪಳ ಬಳಿ ಬಿಎಸ್ಪಿಎಲ್ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಇಂದು ವಿದ್ಯಾರ್ಥಿಗಳು ಸಹ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಅಶೋಕ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳ ಇತ್ತೀಚಿಗೆ ನಡೆದಿದ್ದ ವಿದೇಶ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಹೆಡಮುರಿ ಕಟ್ಟಿದ್ದಾರೆ.ಈ ಕುರಿತಂತೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿರುವ ಕೊಪ್ಪಳ ಜಿಲ್ಲಾ ಪೊಲೀಸ್
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳಿಯ ಹೋಂ ಸ್ಟೇ ಪ್ರಕರಣದ ಕುರಿತು ಮಾಹಿತಿ ಪಡೆಯಲಾಗಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.ಕೊಪ್ಪಳದಲ್ಲಿ ಮಾತನಾಡಿದ ಅವರು, ರಾತ್ರಿ ವೇಳೆ ಪ್ರವಾಸಿಗರು ಹೊರ ಹೋಗಬಾರದಿತ್ತು. ಇಂತಹ ಘಟನೆಗಳು ನಡೆಯಬಾರದು.ಹೀಗಾಗಿ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳಿ ವಿದೇಶಿ ಸೇರಿ ದೇಶೀಯ ಪ್ರಜೆಗಳ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಕಾಣೆಯಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದೆ. ಗುರುವಾರ ರಾತ್ರಿ ನಡೆದಿದ್ದ ಘಟನೆಯಲ್ಲಿ ಮೂವರನ್ನು ಕಾಲುವೆಗೆ ದೂಡಲಾಗಿತ್ತು. ಆ
ಕೊಪ್ಪಳ: ವಿದೇಶಿಯರು ಹಾಗೂ ದೇಶಿಯರು ಸೇತಿ ಐದು ಜನರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿಯಲ್ಲಿ ಈ ಘಟನೆ ನಡೆದಿದೆ.ರಾತ್ರಿ ವೇಳೆ ಇಬ್ಬರು ವಿದೇಶಿಯರು ಹಾಗೂ
ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಗರ ತಲೆಯಲ್ಲಿ ಏನಿಲ್ಲ, ಏನಿಲ್ಲ, ಬಿಜೆಪಿಗರ ತಲೆಯಲ್ಲಿ ಏನಿಲ್ಲ ಎಂದು ಲೇವಡಿ ಮಾಡಿದ್ದಾರೆ. ರಾಜ್ಯಪಾಲರಿಂದ ಸುಳ್ಳು ಹೇಳಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ
Belgavi police: ಬೆಳಗಾವಿ ಪೊಲೀಸ್ ಆಯುಕ್ತರ ಸೂಚನೆಯಂತೆ ಅಂದು ಬೆಳಗ್ಗೆಯೇ ಅಖಾಡಕ್ಕಿಳಿದ ಪೊಲೀಸರು ಮನೆ ಮನೆಗೆ ಹೋಗಿ ಎಲ್ಲರ ಮೊಬೈಲ್ ಪರಿಶೀಲನೆ ಮಾಡ್ತಾರೆ. ಖುದ್ದು ಇವರೇ ಮೊಬೈಲ್ ನಲ್ಲಿನ ವಿಡಿಯೋ ಡಿಲಿಟ್ ಮಾಡುತ್ತಾರೆ, ಕೆಲ ಯುವಕರು ಊರು ಬಿಟ್ಟಿದ್ದು ಅವರನ್ನೂ ಕರೆಯಿಸಿ
ಹೈಲೈಟ್ಸ್: ಚಿತ್ರದುರ್ಗ: 'ನೀವೆಲ್ಲ ಹಿಂದುಳಿಯಲಿಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಸಂವಿಧಾನದಲ್ಲಿ ಎಲ್ಲರೂ ಸಮಾನರು. ಎಲ್ಲರಿಗೂ ಸಮ ಪ್ರಮಾಣದಲ್ಲಿ ಸಮಾನತೆ ಸಿಗಬೇಕು ಎಂದು ಹೇಳಿದೆ. ಅವು ಎಲ್ಲರಿಗೆ ಸಿಕ್ಕಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಆಗುತ್ತದೆ. ಆದರೆ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ
Load More